Location: India 🇮🇳

Thrissur 0

Rains

I love listening to sound of nature or white noise while working. I have tried to record some before. They were of average quality. Mostly because they were recorded on a smart phone. Recently I acquired a Zoom H1n. I have been trying to record on it. I am yet to get a...

0

Prayagraj Ardh Kumbh Mela, 2019

I am not religious. But rivers, mountains, roads and regular people are my favourite. Kumbh is one such event that makes some of these things possible for me.

Tamarind Valley Collective. Picture by Sameer. 1

The Tamarind Valley Collective

One of my dreams since I was a kid was to have a big fruit garden. We didn’t own much land for that to come true. So my dream remained a dream until now. Now I am part of The Tamarind Valley Collective. The idea of farming collective is to create a self-sustaining...

0

ನನಗಿಬ್ಬರೂ ಒಂದೇ

ನನಗೆ ಸುಮಾರು ೧೦ ವರ್ಷವಾದಾಗ ಅಮ್ಮ ನನ್ನನ್ನು ಮನೆ ಕೆಲಸಕ್ಕೆ ಹಚ್ಚಿದಳು. ಬೇರೆಯವರ ಮನೆ ಅಲ್ಲ ನಮ್ಮನೆ ಕೆಲಸ. ಅಲ್ಲಿಯವರೆಗು ಅಮ್ಮ ತನ್ನ ಕೆಲಸದ ಜೊತೆ ಮನೆ ಕೆಲಸ ಮಾಡುತ್ತಿದ್ದರು. ಅಪ್ಪ ಕೆಲಸದ ಜೊತೆ ಮನೆಗೆ ಸಂಬಂಧಿಸಿದ ಹೊರಗಿನ ಕೆಲಸ ಮಾಡುತಿದ್ದರು. ನಮಗೆ ೧೦ ವರ್ಷವಾದ ತಕ್ಷಣ ಅವರ ಕೆಲಸಗಳನ್ನು ನಮ್ಮೊಡನೆ ಹಂಚಿಕೊಳ್ಳಲು ಪ್ರಾರಂಭಿಸಿದರು. ಸ್ವಲ್ಪ ವ್ಯತ್ಯಾಸ ಅಂದರೆ ಅಮ್ಮ ನಮಗೆ ಹೊರಗಿನ ಕೆಲಸ, ಮನೆಯೊಳಗಿನ ಕೆಲಸ ಅಂತ ಭೇದ ಭಾವ ಮಾಡಲಿಲ್ಲ. ಪಾತ್ರೆ...

1

ಸುಟ್ಟ ಜೋಳ ಮತ್ತು ಕಾರ ಹಾಕಿದ ಮಾವಿನಕಾಯಿ

ಮುತ್ತಾನಲ್ಲೂರು ಬಿಟ್ಟ ಮೇಲೆ ನಾವು ಹೆಬ್ಬಗೋಡಿಗೆ ಬಂದೆವು. ಅಪ್ಪ, ಅಮ್ಮ ಇಬ್ಬರಿಗೂ ಆನೇಕಲ್ ಹತ್ತಿರ ಕೆಲಸ. ಮುತ್ತಾನಲ್ಲೂರು ಬಿಡುವಾಗಲೆ ಅಪ್ಪನಿಗೆ ಆನೇಕಲ್‌ಗೆ ಸ್ಥಳಾಂತರವಾದರೆ ಅನುಕೂಲ ಎನ್ನುವ ಯೋಚನೆ. ಅದರೆ ಅಮ್ಮನಿಗೆ ಅಲ್ಲಿಯ ಯಾವುದೇ ಶಾಲೆ ಇಷ್ಟವಾಗಲಿಲ್ಲ. ಅವಳ ಕಾನ್ವೆಂಟ್ ಶಾಲೆಯ ಒಳ್ಳೆಯ ಅನುಭವದ ಹಿನ್ನಲೆಯೋ ಏನೋ, ಕಾನ್ವೆಂಟ್ ಶಾಲೆಗಳ ಮೇಲೆ ಅಪಾರ ನಂಬಿಕೆ. ಅಮ್ಮ ನಮ್ಮನ್ನು ಎಸ್.ಎಫ್.ಎಸ್ ಕನ್ನಡ ಮಾಧ್ಯಮ ಶಾಲೆಗೆ ಸೇರಿಸಿದಳು. ಆಗ ನಾನು ಮೂರನೆಯ ಹಾಗು ತಂಗಿ ಎರಡನೆಯ ತರಗತಿ. ಮೊದಲ...

0

ನಿನ್ನ ತಪ್ಪಿಗೆ ನೀನೆ ಹೊಣೆ

ಮುತ್ತಾನಲ್ಲೂರು ಬಿಟ್ಟರೂ, ಅಮ್ಮ ಅಲ್ಲಿನ ಸಂಬಂಧಗಳನ್ನು ಬಿಡಲಿಲ್ಲ. ಆಗಾಗ ಹೋಗುವುದು ಇದ್ದೇ ಇತ್ತು. ಅಮ್ಮ ಆ ಊರಿಗೆ ಬಂದಾಗ ಇಪ್ಪತ್ತೆರಡೋ ಇಪ್ಪತ್ಮೂರೋ ವಯಸ್ಸು. ಅಮ್ಮನಿಗೆ ಸ್ವಂತಿಕೆ, ಸಂಬಳ, ಗೌರವ, ಸ್ನೇಹಿತರು, ಪ್ರೀತಿ, ಮುಂದೆ ಕುಟುಂಬ ಕೊಟ್ಟ ಊರದು. ಅದು ಅಮ್ಮನಿಗೆ ಮರು ಹುಟ್ಟು ಕೊಟ್ಟ ಊರು ಅಂತಲೆ ಅವಳ ಭಾವನೆ. ಈಗ ೨೦೧೭ರ ಬೆಂಗಳೂರಿನಲ್ಲಿ ಒಂಟಿ ಹೆಣ್ಣು ಮಕ್ಕಳಿಗೆ ಮನೆ ಬಾಡಿಗೆ ಕೊಡಲು ಯೋಚನೆ ಮಾಡುವ ಮನಸ್ಥಿತಿ ಇರುವಾಗ, ಆಗ ಚಿಕ್ಕರಾಮರೆಡ್ಡಿ ಹಾಗು ಚೆನ್ನಕ್ಕ...